ಬ್ರೇಕಿಂಗ್ ಸುದ್ದಿ

ಕಾಂಗ್ರೆಸ್ ವಿರುದ್ಧ ಟ್ವೀಟ್  ಮಾಡಿದ ನೀತಿ ಆಯೋಗದ ಉಪಾಧ್ಯಕ್ಷರಿಗೆ ಚುನಾವಣಾ ಅಯೋಗ ನೋಟಿಸ್

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ‘ನ್ಯಾಯ್’ ಯೋಜನೆಯ ಮೂಲಕ ದೇಶದ 5 ಕೋಟಿ ಬಡ ಕುಟುಂಬಗಳಿಗೆ ವಾರ್ಷಿಕ 72ಸಾವಿರ ರುಪಾಯಿ ಹಣಸಹಾಯ ಅವರ ಖಾತೆಗೆ ನೇರವಾಗಿ ವರ್ಗಾವಣೆಯಾಗಲಿದೆ ಎಂದು ಅಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿದ್ದರು.

leave a reply