ಬ್ರೇಕಿಂಗ್ ಸುದ್ದಿ

ಬಿಜೆಪಿ, ಕಾಂಗ್ರೆಸ್ ಪ್ರಣಾಳಿಕೆಗಳಲ್ಲಿ ಸೇನಾಧಿಕಾರದ ವಿಷಯ

ದೇಶದ ಚುನಾವಣೆ ಆರಂಭಗೊಳ್ಳಲು ಕೆಲವೇ ದಿನ ಬಾಕಿ ಇದ್ದಾಗ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಪ್ರಣಾಳಿಕೆ ಬಿಡುಗಡೆ ಮಾಡಿವೆ. ಹಲವಾರು ವಿಷಯಗಳ ಜೊತೆಗೆ ಈ ಪ್ರಣಾಳಿಕೆಗಳಲ್ಲಿ ಗಮನಿಸಬೇಕಾದ್ದೇನೆಂದರೆ ಭಾರತದ ಕೆಲವು ರಾಜ್ಯಗಳಲ್ಲಿ ಸೇನಾ ಪಡೆಗಳು ಹೊಂದಿರಬೇಕಾದ ಅಧಿಕಾರಕ್ಕೆ ಸಂಬಂಧಿಸಿದ ವಿಷಯ ಹಾಗೂ ಜನರ ಧ್ವನಿಗಳನ್ನು ಹತ್ತಿಕ್ಕಲು ಸರ್ಕಾರಗಳು ಕರಾಳ ಕಾನೂನುಗಳನ್ನು ಬಳಸಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದ್ದು. ಪ್ರಣಾಳಿಕೆಗಳಲ್ಲಿನ ಈ ವಿಷಯಗಳ ಕುರಿತಂತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ ಚಿಂತಕಿ ಉಷಾ ಕಟ್ಟೆಮನೆ

leave a reply