ಬ್ರೇಕಿಂಗ್ ಸುದ್ದಿ

ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಕುರಿತು ಕಾಂಗ್ರೆಸ್ ಆಡಿಯೋ ಬಿಡುಗಡೆ, ಚುನಾವಣಾ ಆಯೋಗಕ್ಕೆ ಮಾಹಿತಿ ಮುಚ್ಚಿಟ್ಟ ಆರೋಪ

“ಆಡಿಯೋದಲ್ಲಿ ಡಾ.ಸೋಮ್ ದತ್ತಾ ಅವರು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿರುವ ದೂರು ದಾಖಲಾಗಿದೆ. ಹಾಗಿದ್ದರೆ ತಮ್ಮ ಮೇಲೆ ದೂರು ದಾಖಲಾಗಿರುವ ವಿಷಯವನ್ನು ತಮ್ಮ ಚುನಾವಣಾ ಪ್ರಮಾಣಪತ್ರದಲ್ಲಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮುಚ್ಚಿಟ್ಟಿರುವುದು ಯಾಕೆ?” ಎಂದು ಕಾಂಗ್ರೆಸ್ ವಕ್ತಾರ ಕೇಳಿದ್ದಾರೆ.

leave a reply