ಬ್ರೇಕಿಂಗ್ ಸುದ್ದಿ

ಕೊಪ್ಪಳ ಲೋಕಸಭಾ ಕ್ಷೇತ್ರ: ಕರಡಿ ಕುಣಿತಕ್ಕೆ ಈ ಬಾರಿ ಬೀಳಲಿದೆಯೇ ಬ್ರೇಕ್!

ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿ, ಮತ್ತೊಮ್ಮೆ ಬಿಜೆಪಿಯಿಂದ ಸಂಗಣ್ಣ ಕರಡಿಯವರೇ ಕಣಕ್ಕಿಳಿದಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಈ ಬಾರಿ ಬಸವರಾಜ ಹಿಟ್ನಾಳ್ ಅವರ ಪುತ್ರ ರಾಜಶೇಖರ ಹಿಟ್ನಾಳ ಕಣಕ್ಕಿಳಿದಿದ್ದು, ತಮ್ಮ ತಂದೆಯ ಸೋಲಿನ ಸೇಡು ತೀರಿಸಿಕೊಳ್ಳುವ ಉಮೇದಿನಲ್ಲಿದ್ದಾರೆ. ಹಾಗಾಗಿ ಕರಡಿ ಮತ್ತು ಹಿಟ್ನಾಳ್ ಕುಟುಂಬಗಳ ನಡುವಿನ ಸಾಂಪ್ರದಾಯಿಕ ಹಣಾಹಣಿ ಈ ಬಾರಿಯೂ ಮುಂದುವರಿದಿದೆ.

leave a reply