ಬ್ರೇಕಿಂಗ್ ಸುದ್ದಿ

ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ

ಆರನೇ ವರ್ಷದಲ್ಲೇ ವಾಣಿ ಎಂಬ ಕನ್ನಡ ಚಿತ್ರ ದ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟ ಹಾಸ್ಯ ತಿವಿಕ್ರಮ ಮಾಸ್ಟರ್ ಹಿರಣ್ಣಯ್ಯ ಅವರಿಗೆ ಕರ್ನಾಟಕ ಸರ್ಕಾರ ನೀಡುವ ಕರ್ನಾಟಕ ರಾಜ್ಯ ಪ್ರಶಸ್ತಿ, ರಂಗಭೂಮಿಯ ಅತ್ಯುನ್ನತ ಪ್ರಶಸ್ತಿಯಾದ ಗುಬ್ಬಿವೀರಣ್ಣ ಪ್ರಶಸ್ತಿ ನೀಡಿ ಗೌರವಿಸಿದೆ.

leave a reply