ಬ್ರೇಕಿಂಗ್ ಸುದ್ದಿ

ಮೀನುಗಾರರ ನಾಪತ್ತೆ ಪ್ರಕರಣ: ಸುಪ್ರೀಂ ಕೋರ್ಟ್ ಮೊರೆ ಹೋಗಲು ಪ್ರಮೋದ್ ಮಧ್ವರಾಜ್ ಸಿದ್ಧತೆ

“ಐಎನ್ ಎಸ್ ಕೊಚ್ಚಿನ್ ನೌಕೆ ಮೀನುಗಾರರಿದ್ದ ಸುವರ್ಣ ತ್ರಿಭುಜ ಬೋಟ್ ಗೆ ಢಿಕ್ಕಿ ಹೊಡೆದಿದೆ. ಆದರೆ ಢಿಕ್ಕಿ ಹೊಡೆದ ವಿಷಯವನ್ನು‌ ನೌಕಾಸೇನೆ ನಾಲ್ಕು ತಿಂಗಳ ತನಕ ಮುಚ್ಚಿಟ್ಟಿದೆ. ಮೊನ್ನೆ ಚುನಾವಣೆ ಮುಗಿದ ಬಳಿಕ ಬೋಟ್ ನ ಅವಶೇಷ ಸಿಕ್ಕಿರುವ ಬಗ್ಗೆ ನಾಟಕವಾಡುತ್ತಿದೆ “ ಎಂದು ಆಕ್ರೋಶ ವ್ಯಕ್ತಪಡಿಸಿದರು.

leave a reply