ಬ್ರೇಕಿಂಗ್ ಸುದ್ದಿ

ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ ರಾಜ್ಯ ಸರ್ಕಾರದ ಕಾಯ್ದೆಗೆ ಸುಪ್ರೀಂ ಸಮ್ಮತಿ

ಎಸ್ಸಿ, ಎಸ್ಟಿ ಅಧಿಕಾರಿಗಳಿಗೆ ಮಿಸಲಾತಿ ಆಧಾರದಲ್ಲಿ ಬಡ್ತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಹೊಸ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಬಿ. ಕೆ ಪವಿತ್ರ ಅವರಿಗೆ ಹಿನ್ನಡೆಯಾಗಿದೆ, ರಾಜ್ಯ ಸರ್ಕಾರಕ್ಕೆ ಗೆಲುವು ಸಿಗುವ ಮೂಲಕ ಸಾವಿರಾರು ಎಸ್ಸಿ, ಎಸ್ಟಿ ನೌಕರರು ನಿರಾಳರಾಗಲಿದ್ದು, ಹಿಂಬಡ್ತಿ ಪಡೆದಿದ್ದ ಅಧಿಕಾರಿಗಳಿಗೆ ಮತ್ತೆ ಮುಂಬಡ್ತಿ ಸಿಗಲಿದೆ.

leave a reply