ಬ್ರೇಕಿಂಗ್ ಸುದ್ದಿ

‘ದೀದಿ’ ಭಾವಚಿತ್ರ ವಿರೂಪಗೊಳಿಸಿದ್ದ ಪ್ರಿಯಾಂಕಾ ಶರ್ಮಾಗೆ ‘ಸುಪ್ರೀಂ’ ಜಾಮೀನು

ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ಸಂಜೀವ್ ಖನ್ನಾ ಅವರಿದ್ದ ಪೀಠ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಿ ತೀರ್ಪು ನೀಡಿದ್ದು, ಪ್ರಿಯಾಂಕಾ ಶರ್ಮಾ ಮಮತಾ ಬ್ಯಾನರ್ಜಿ ಅವರ ಬಳಿ ಲಿಖಿತವಾಗಿ ಕ್ಷಮೆಯಾಚಿಸಬೇಕು ಎಂದು ಹೇಳಿದೆ.

leave a reply