ಬ್ರೇಕಿಂಗ್ ಸುದ್ದಿ

ಜೂನ್ 12ಕ್ಕೆ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ

ಸ್ವತಃ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೇ ಬಹಿರಂಗಪಡಿಸಿದ್ದು, ತಮ್ಮ ಅಧಿಕೃತ ಟ್ವಿಟರ್ ನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಸಮಯ ನಿಗದಿ ಮಾಡಿರುವುದಾಗಿ ಹೇಳಿದ್ದಾರೆ.

leave a reply